ಓದುಗರ ಪತ್ರ
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ. ತೆರಿಗೆ ಏರಿಕೆಯು ಜನರ ಆರೋಗ್ಯ ಸುಧಾರಿಸುವ ಬದಲು, ಶೇ.೨೫-೩೦ ರಷ್ಟು ಮಾರುಕಟ್ಟೆಯನ್ನು ಕಾಳಸಂತೆಯ ಪಾಲಾಗುವಂತೆ ಮಾಡಿದೆ. ಇದು ಕೇವಲ ಆರ್ಥಿಕ ಅಪರಾಧವಲ್ಲ; ರಾಷ್ಟ್ರೀಯ ಭದ್ರತೆಗೆ ಹೊಡೆತ ನೀಡುವ ‘ಆರ್ಥಿಕ ಭಯೋತ್ಪಾದನೆ’. ಅಕ್ರಮವಾಗಿ ಬರುವ ವಿದೇಶಿ ಉತ್ಪನ್ನಗಳಲ್ಲಿ ಯಾವುದೇ ಶಾಸನಬದ್ಧ ಎಚ್ಚರಿಕೆಗಳಿಲ್ಲದಿರುವುದು ಯುವಜನತೆಯನ್ನು ದಾರಿ ತಪ್ಪಿಸುತ್ತಿದೆ. ಸರ್ಕಾರವು ಈ ದಂಧೆಯನ್ನು ಬುಡಸಮೇತ ಕಿತ್ತೆಸೆಯಲು ‘ಶೂನ್ಯ ಸಹನೆ’ ನೀತಿ ಅನುಸರಿಸಬೇಕು. ಕಳ್ಳಸಾಗಾಣಿಕೆದಾರರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಪ್ರಾಮಾಣಿಕ ತೆರಿಗೆದಾರರು ಮತ್ತು ದೇಶೀಯ ಉತ್ಪಾದಕರು ಸಂಕಷ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…