ಓದುಗರ ಪತ್ರ
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ ಅನಿಶ್ಚಿತ ಪರಿಸ್ಥಿತಿ ಮುಂದುವರಿದಿದೆ.
ಈಗಾಗಲೇ ಹಾರ್ಮುಜ್ ಜಲಸಂಧಿಯನ್ನು ತನ್ನ ವಶಕ್ಕೆ ಪಡೆದಿರುವ ಅಮೆರಿಕ ಈ ಜಲಸಂಧಿಯನ್ನು ದಾಟುವ ಎಲ್ಲಾ ಹಡಗುಗಳನ್ನು ಹೊಡೆದು ಉರುಳಿಸುವುದಾಗಿ ಬೆದರಿಕೆ ಹಾಕಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರವರ ಹುಚ್ಚಾಟಗಳಿಗೆ ಕೊನೆ ಮೊದಲೇ ಇಲ್ಲವಾಗಿವೆ. ಇದೀಗ ತಾನು ಏಸುಕ್ರಿಸ್ತನ ಅವತಾರವೆಂದು ಬಿಂಬಿಸಿಕೊಂಡು, ಮತ್ತೊಂದು ಕಪಿಚೇಷ್ಟೆ ಪ್ರಾರಂಭಿಸಿದ್ದು, ಇರಾನ್ ದೇಶವನ್ನು ವಿಶ್ವ ಭೂಪಟದಿಂದ ಅಳಿಸಿಹಾಕುವುದಾಗಿ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಇವರ ಈ ಹುಚ್ಚಾಟಗಳಿಂದ ಇಡೀ ವಿಶ್ವವೇ ಆತಂಕಗೊಂಡಿದ್ದು, ಚೀನಾ, ರಷ್ಯಾ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳು ಇನ್ನಾದರೂ ಗಾಢ ನಿದ್ರೆಯಿಂದ ಎಚ್ಚೆದ್ದು ಅಮೆರಿಕ ಅಧ್ಯಕ್ಷರಿಗೆ ತಕ್ಕ ಪಾಠ ಕಲಿಸ ಬೇಕು.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…