ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ ನಿರ್ಮಾಣ ಮಾಡುವುದಾಗಿ ಮಠದ ಪೀಠಾಧ್ಯಕ್ಷರಾದ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಹೇಳಿರುವುದು ಶ್ಲಾಘನೀಯ.
ಮಂತ್ರಾಲಯದಲ್ಲಿ ಪದೇ ಪದೇ ಎದುರಾಗುವ ಕುಡಿಯುವ ನೀರಿನ ಬವಣೆಯನ್ನು ಶಾಶ್ವತವಾಗಿ ನಿವಾರಿಸಲು ಹಾಗೂ ಮಂತ್ರಾಲಯದ ಸುತ್ತಮುತ್ತಲ ಗ್ರಾಮಗಳ ಜನರಿಗೆ ಕುಡಿಯುವ ನೀರು ಪೂರೈಸಲು ಮಳೆಗಾಲದಲ್ಲಿ ನೀರನ್ನು ಈ ಜಲಾಶಯದ ಮೂಲಕ ಸಂಗ್ರಹ ಮಾಡಿ ಬೇಸಿಗೆಯಲ್ಲಿ ಬಳಸಿಕೊಳ್ಳಲು ಇಂಪೌಂಡಿಂಗ್ ಜಲಾಶಯ ನಿರ್ಮಾಣ ಮಾಡಿ ಅನುಕೂಲ ಮಾಡಿಕೊಡುತ್ತಿರುವ ಮಠದ ಕಾರ್ಯ ಜನಮೆಚ್ಚುವಂತಹದ್ದು.
ಈ ಯೋಜನೆಯ ಸಾರ್ಥಕತೆಗೆ ಎಚ್ಎಎಲ್ ಸಂಸ್ಥೆಯು ತನ್ನ ಸಿಎಸ್ಆರ್ ನಿಧಿಯಿಂದ ಅನುದಾನ ನೀಡಲು ಮುಂದಾಗಿರುವುದು ಒಳ್ಳೆಯ ಕೆಲಸ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…
ನವೀನ್ ಡಿಸೋಜ ಶಾಸಕ ಎ.ಎಸ್.ಪೊನ್ನಣ್ಣಗೆ ಒಲಿದ ಡೆಪ್ಯೂಟಿ ಸ್ಪೀಕರ್ ಸ್ಥಾನ; ಕೊಡಗಿನ ಜನರ ಈ ಬಾರಿಯ ನಿರೀಕ್ಷೆಯೂ ಹುಸಿ ಮಡಿಕೇರಿ:…