Andolana originals

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲು ಇರಲಿ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ಧನುರ್ಮಾಸ ವಿಶೇಷ ಪೂಜಾ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತಾದಿಗಳು ಹೆಚ್ಚು ಬರುವುದರಿಂದ ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ಹಿರಿಯ ನಾಗರಿಕರು, ಮಹಿಳೆಯರು, ಪುರುಷರು ಎಲ್ಲರೂ ಒಟ್ಟಾಗಿ ತೆರಳಬೇಕಾಗಿದೆ.

ಈವೇಳೆಯಲ್ಲಿ ಹಿರಿಯ ನಾಗರಿಕರು ಮತ್ತು ಮಹಿಳೆಯರು ಹೆಚ್ಚು ಸಮಯ ನಿಲ್ಲುವುದಕ್ಕೆ ಆಗದೆ, ತೊಂದರೆ ಅನುಭವಿಸುವಂತಾಗಿದೆ. ನೂಕು ನುಗ್ಗಲು ಉಂಟಾಗಿ ತೊಂದರೆಯಾಗುತ್ತಿದೆ. ಹಿರಿಯ ನಾಗರಿಕರಿಗೆ ದೇವಾಲಯದಲ್ಲಿ ಶೀಘ್ರ ದರ್ಶನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಸರದಿ ಸಾಲುಗಳಲ್ಲಿ ಶ್ರೀಕಂಠೇಶ್ವರನ ದರ್ಶನಕ್ಕೆ ಅವಕಾಶ ಕಲ್ಪಿಸಲು ದೇವಾಲಯ ಆಡಳಿತ ಮಂಡಳಿ ಕ್ರಮ ಕೈಗೊಳ್ಳಬೇಕಾಗಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

8 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

8 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

9 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

9 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

10 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

11 hours ago