ಓದುಗರ ಪತ್ರ
ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್ಮಸ್ ಹಾಗೂ ಹೊಸ ವರ್ಷದ ಅಂಗವಾಗಿ ಅರಮನೆಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಿರುವುದರಿಂದ ಪ್ರತಿನಿತ್ಯ ಸಾವಿರಾರು ಜನರು ಸೇರುತ್ತಾರೆ. ಅರಮನೆ ಆವರಣದಲ್ಲಿ ಪ್ರೇಕ್ಷಣೀಯ ಸ್ಥಳಗಳ ಬಳಿ ಸಿಸಿ ಕ್ಯಾಮೆರಾ, ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಸಿಸಿ ಕ್ಯಾಮೆರಾಗಳು ಹಾಳಾಗಿದ್ದರೆ ಸಂಬಂಧಪಟ್ಟವರು ಕೂಡಲೇ ದುರಸ್ತಿಗೆ ಕ್ರಮಕೈಗೊಳ್ಳುವ ಮೂಲಕ ಸಾರ್ವಜನಿಕರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕಾಗಿದೆ.
-ಎಂ.ಎಸ್.ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…