Andolana originals

ಓದುಗರ ಪತ್ರ: ಈ ಸಾವು ಸರಿಯಲ್ಲ

ಹಲವು ವರ್ಷಗಳಿಂದ ಹುಡುಕಿದರೂ ಮದುವೆಯಾಗಲು ಹೆಣ್ಣುಸಿಗಲಿಲ್ಲವೆಂಬ ಜುಗುಪ್ಸೆಯಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸಾವು ನ್ಯಾಯವಲ್ಲ.

ವೈವಾಹಿಕ ಜೀವನದ ಸಂಕಷ್ಟಗಳಿಂದ ನೊಂದು-ಬೆಂದು ಆತ್ಮಹತ್ಯೆ ದಾರಿ ಹಿಡಿಯುವ ವರ್ಗ ಒಂದೆಡೆಯಾದರೆ,ಮತ್ತೊಂದೆಡೆ ಮದುವೆಯಾಗುತ್ತಿಲ್ಲವಲ್ಲ ಎಂದು ಕೊರಗಿ ಸಾಯುವವರ ಸಂಖ್ಯೆಯೂ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವುದುಆತಂಕಕ್ಕೆ ಕಾರಣವಾಗಿದೆ.‘ಮದುವೆಯಾಗುವವರೆಗೂ ಹುಚ್ಚು ಬಿಡೊಲ್ಲ, ಹುಚ್ಚು ಬಿಡುವವರೆಗೂ ಮದುವೆಯಾಗೊಲ್ಲಾ‘ ಅನ್ನುವ ಹಾಗೆ ಇತ್ತೀಚಿನ ದಿನಗಳಲ್ಲಿ ಮದುವೆ ಎಂಬುದು ಯುವಕರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು, ಹೆಣ್ಣು ಸಿಗುತ್ತಿಲ್ಲವಲ್ಲ ಎಂಬ ಕೊರಗು ಕಾಡುತ್ತಿದೆ.

ಇದರಿಂದಾಗಿ ಯುವಕರಿಗೆ ಮದುವೆ ಎಂಬುದು ಆತ್ಮ ಹತ್ಯೆಗೆ ಹೊಸ ಮಾರ್ಗವೊಂದನ್ನು ಸೃಷ್ಟಿಸಿದೆ ಎಂದರೆ ತಪ್ಪಾಗಲಾರದು. ಇಂತಹ ಪ್ರಕರಣಗಳು ಗಂಭೀರವಾಗಿದ್ದು, ಇವುಗಳ ಬಗ್ಗೆ ಎಲ್ಲರೂ ಆಲೋಚಿಸಬೇಕಿದೆ.

-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

2 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

2 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

2 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

2 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

2 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

2 hours ago