ಓದುಗರ ಪತ್ರ
ಚಾಮರಾಜನಗರ ತಾಲ್ಲೂಕಿನ ಜ್ಯೋತಿಗೌಡನಪುರದಲ್ಲಿ ಬುದ್ಧನ ವಿಗ್ರಹವನ್ನುಭಗ್ನಗೊಳಿಸಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ವಿರೂಪಗೊಳಿಸಿರುವವರಿಗೆ ಕಠಿಣ ಶಿಕ್ಷೆಯಾಗಬೇಕು.
ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದಲೇ ದೇಶದ ಪ್ರಜೆಗಳಿಗೆ ಹಕ್ಕು ಮತ್ತು ಕರ್ತವ್ಯಗಳು ದೊರೆತಿದ್ದು, ಅವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವಿಶ್ವಕ್ಕೆ ಶಾಂತಿಯ ಸಂದೇಶವನ್ನು ಸಾರಿದ ಬುದ್ಧರ ಪ್ರತಿಮೆಯನ್ನು ಭಗ್ನಗೊಳಿಸುವ ಮೂಲಕ ವಿಕೃತಿ ಮೆರೆದಿರುವುದು ನಾಗರಿಕರು ತಲೆ ತಗ್ಗಿಸುವಂತೆ ಮಾಡಿದೆ. ಮಹಾಪುರುಷರ ಪ್ರತಿಮೆಗಳಿಗೆ ಅಪಮಾನವೆಸಗಿದವರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಇನ್ನು ಮುಂದೆ ಇಂತಹ ದುಷ್ಕೃತ್ಯಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.
-ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…