ಓದುಗರ ಪತ್ರ
ಸುಪ್ರೀಂ ಕೋರ್ಟನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರತ್ತ ಶೂ ಎಸೆದ ಘಟನೆ ಅತ್ಯಂತ ಖಂಡನೀಯ. ಇದು ದೇಶದ ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರ. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಗೇ ಈ ರೀತಿ ಅಪಮಾನವಾದರೆ, ಜನಸಾಮಾನ್ಯರ ಗತಿಯೇನು? ಏನೇ ಭಿನ್ನಾಭಿಪ್ರಾಯಗಳಿದ್ದರೂ ಅಸಭ್ಯತೆ, ಹಿಂಸೆ ಮತ್ತು ಅವಿವೇಕದ ನಡೆಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದವು.
ಸ್ವತಃ ವಕೀಲರೊಬ್ಬರು ಹೀಗೆ ನಡೆದುಕೊಂಡಿರುವುದು ವಿಪರ್ಯಾಸ. ಇಂತಹ ಹೀನ ಕೃತ್ಯಗಳು ಕಾನೂನು ಹಾಗೂ ನ್ಯಾಯಾಂಗದ ಗೌರವಕ್ಕೆ ಧಕ್ಕೆ ಉಂಟು ಮಾಡುತ್ತವೆ. ಈ ವ್ಯವಸ್ಥೆ ಇಲ್ಲಿಗೆ ಬಂದು ನಿಂತಿರುವುದು ಆತಂಕಕಾರಿಯಾಗಿದೆ. ಶೂ ಎಸೆತ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಇಂತಹ ಘಟನೆಗಳು ಜರುಗದಂತೆ ಕ್ರಮವಹಿಸಬೇಕಿದೆ.
-ಮುಳ್ಳೂರು ಅಕ್ಷಯ್ಕುಮಾರ್, ನಂಜನಗೂಡು ತಾ.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…