Andolana originals

ಓದುಗರ ಪತ್ರ: ಭಾರತ ಕ್ರಿಕೆಟ್ ತಂಡಕ್ಕೆ ತಿಲಕವಿಟ್ಟ ವರ್ಮಾ

ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾ ಕಪ್ ಟಿ-೨೦ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಪಾಕಿಸ್ತಾನ ನೀಡಿದ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಭಾರತ ಕೇವಲ ೨೦ ರನ್‌ಗಳಿಗೆ ಮೂರು ಪ್ರಮುಖ (ಅಭಿಷೇಕ್ ಶರ್ಮ, ಶುಭ್ಮನ್ ಗಿಲ್ ಹಾಗೂ ನಾಯಕ ಸೂರ್ಯ ಕುಮಾರ್ ಯಾದವ್) ವಿಕೆಟ್‌ಗಳನ್ನು ಕಳೆದುಕೊಂಡಾಗ ಕ್ರಿಕೆಟ್ ಪಂಡಿತರು ಭಾರತ ಸೋಲುತ್ತದೆ ಎಂದೇ ಭಾವಿಸಿದ್ದರು. ಆದರೆ ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ ಹಾಗೂ ಶಿವಂ ದುಬೆ ಒತ್ತಡದಲ್ಲಿದ್ದರೂ ಎದೆಗುಂದದೆ ಸಮಯೋಚಿತ ಆಟವಾಡಿ ಭಾರತದ ಗೆಲುವಿನ ರೂವಾರಿಗಳಾದರು. ಇದರಿಂದಾಗಿ ಭಾರತ ತಂಡದ ಆಟಗಾರರು ಎಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಉತ್ತಮ ಆಟವಾಡಿ ಗೆಲುವನ್ನು ತಂದುಕೊಡುವ ಸಾಮರ್ಥ್ಯ ಇದೆ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಇದೇ ರೀತಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲೂ ಭಾರತದ ವನಿತೆಯರು ಜಯಭೇರಿ ಬಾರಿಸಲಿ ಎಂಬುದೇ ಕ್ರಿಕೆಟ್ ಅಭಿಮಾನಿಗಳ ಆಶಯ.

– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು

ಆಂದೋಲನ ಡೆಸ್ಕ್

Recent Posts

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

17 seconds ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

6 mins ago

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

12 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

13 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

24 hours ago