Andolana originals

ಓದುಗರ ಪತ್ರ: ಅಭಿಮಾನವಿರಲಿ, ಅಂಧಾಭಿಮಾನ ಬೇಡ

೧೮ ವರ್ಷಗಳ ಬಳಿಕ ಆರ್ಸಿಬಿ ತಂಡ ಐಪಿಎಲ್ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಈ ಸಂಭ್ರಮ ಕೆಲವೇ ಗಂಟೆಗಳಲ್ಲಿ ಶೋಕವಾಗಿ ಮಾರ್ಪಟ್ಟಿದ್ದು ವಿಪರ್ಯಾಸ. ಮಂಗಳವಾರ ರಾತ್ರಿ ಆರ್ಸಿಬಿ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಸಂಭ್ರಮಿಸಿದರು.

ಬುಧವಾರ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ೧೧ ಜನರ ಪ್ರಾಣ ಹಾರಿ ಹೋಯಿತು. ಹಲವು ಜನರು ಗಾಯಗೊಂಡರು. ಈ ಅಭಿಮಾನವನ್ನು ಏನೆಂದು ಹೇಳಬೇಕು? ಈ ಅಭಿಮಾನಿಗಳ ಸಾವಿಗೆ ಯಾರನ್ನು ಹೊಣೆ ಮಾಡಬೇಕು? ಇದು ಆಯೋಜಕರ ವೈಫಲ್ಯವೇ? ಇಲ್ಲ ಅಭಿಮಾನಿಗಳ ಅತಿರೇಕದ ವರ್ತನೆಯಿಂದ ಉಂಟಾದ ಘಟನೆಯೇ? ಎಲ್ಲ ಕ್ರೀಡೆ ಗಳ ಬಗ್ಗೆ ಅಭಿಮಾನವಿರಬೇಕು. ಆದರೆ ಅಂಧಾಭಿಮಾನಿಗಳಾದಾಗ ಇಂತಹ ಘಟನೆಗಳು ಸಂಭವಿಸುತ್ತವೆ. ಅಭಿಮಾನವಿರಲಿ, ಆದರೆ ಅಂಧಾಭಿಮಾನ ಬೇಡ.

ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

9 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

10 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

11 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

12 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

16 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

16 hours ago