ಓದುಗರ ಪತ್ರ
೧೮ ವರ್ಷಗಳ ಬಳಿಕ ಆರ್ಸಿಬಿ ತಂಡ ಐಪಿಎಲ್ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಈ ಸಂಭ್ರಮ ಕೆಲವೇ ಗಂಟೆಗಳಲ್ಲಿ ಶೋಕವಾಗಿ ಮಾರ್ಪಟ್ಟಿದ್ದು ವಿಪರ್ಯಾಸ. ಮಂಗಳವಾರ ರಾತ್ರಿ ಆರ್ಸಿಬಿ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಸಂಭ್ರಮಿಸಿದರು.
ಬುಧವಾರ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ೧೧ ಜನರ ಪ್ರಾಣ ಹಾರಿ ಹೋಯಿತು. ಹಲವು ಜನರು ಗಾಯಗೊಂಡರು. ಈ ಅಭಿಮಾನವನ್ನು ಏನೆಂದು ಹೇಳಬೇಕು? ಈ ಅಭಿಮಾನಿಗಳ ಸಾವಿಗೆ ಯಾರನ್ನು ಹೊಣೆ ಮಾಡಬೇಕು? ಇದು ಆಯೋಜಕರ ವೈಫಲ್ಯವೇ? ಇಲ್ಲ ಅಭಿಮಾನಿಗಳ ಅತಿರೇಕದ ವರ್ತನೆಯಿಂದ ಉಂಟಾದ ಘಟನೆಯೇ? ಎಲ್ಲ ಕ್ರೀಡೆ ಗಳ ಬಗ್ಗೆ ಅಭಿಮಾನವಿರಬೇಕು. ಆದರೆ ಅಂಧಾಭಿಮಾನಿಗಳಾದಾಗ ಇಂತಹ ಘಟನೆಗಳು ಸಂಭವಿಸುತ್ತವೆ. ಅಭಿಮಾನವಿರಲಿ, ಆದರೆ ಅಂಧಾಭಿಮಾನ ಬೇಡ.
ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…