ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಕ್ರಮ ಸ್ವಾಗತಾರ್ಹ . ಇದರೊಂದಿಗೆ ಇನ್ನೂ ಹೆಚ್ಚಿನ ಕ್ರಮಗಳ ಅವಶ್ಯಕತೆ ಇದೆ. ದೇಶದಲ್ಲಿ ಜನಸಂಖ್ಯೆಯ ಶೇ.೧೦ಕ್ಕಿಂತಲೂ ಹೆಚ್ಚು ಜನರು ಹೊಗೆ ರಹಿತ ತಂಬಾಕು ಸೇವನೆ ಮಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ
ಪ್ರತಿವರ್ಷ ಸುಮಾರು ೩.೭ ಲಕ್ಷ ಮಂದಿ ಬಾಯಿ ಕ್ಯಾನ್ಸರ್ನಿಂದ ಪ್ರಾಣ ಕಳೆದುಕೊಳ್ಳುತ್ತಿರುವುದು ಗಂಭೀರ ಪರಿಸ್ಥಿತಿಯನ್ನು ತೋರುತ್ತದೆ. ಉತ್ಪಾದನಾ ಸಾಮರ್ಥ್ಯಕ್ಕೆ ತೆರಿಗೆ ವಿಧಿಸುವ ಮೂಲಕ ಬಳಕೆ ಸ್ವಲ್ಪ ಮಟ್ಟಿಗೆ ಕಡಿಮೆಯಾದರೂ ಕಠಿಣ ನಿಯಂತ್ರಣ, ಜಾಹೀರಾತು ನಿಷೇಧ, ಮತ್ತು ವ್ಯಸನ ವಿಮೋಚನೆ ಕಾರ್ಯಕ್ರಮಗಳಿಲ್ಲದೆ ನಿಜವಾದ ಪರಿಣಾಮ ಕಷ್ಟ ಸಾಧ್ಯ. ರಾಜ್ಯಗಳು ಈ ಸೆಸ್ನಿಂದ ತಮ್ಮ ಪಾಲಿಗೆ ಬರುವ ಆದಾಯವನ್ನು ಪಾರದರ್ಶಕವಾಗಿ ಕ್ಯಾನ್ಸರ್ ತಪಾಸಣೆ, ಗ್ರಾಮೀಣ ಭಾಗದ ಜನರ ಆರೋಗ್ಯ ಜಾಗೃತಿ, ಮತ್ತು ವ್ಯಸನ ನಿರ್ಮೂಲನಾ ಕೇಂದ್ರಗಳಿಗೆ ಬಳಸಬೇಕು.
-ಡಾ. ಎಚ್.ಕೆ. ವಿಜಯಕುಮಾರ, ಬೆಂಗಳೂರು
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…