ಓದುಗರ ಪತ್ರ
ನ.14 ರಂದು ದೇಶದ ಮೊದಲದ ಪ್ರಧಾನಿ ಪಂ. ಜವಾಹರ್ಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಮಕ್ಕಳಿಗೆ ರಜಾ ದಿನವಲ್ಲ ಆದರೂ ಸಂಭ್ರಮಾಚರಣೆಯ ದಿನವಾಗಿದೆ. ನ.14ರಂದು ಮೈಸೂರು ಮೃಗಾಲಯ, ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಉಚಿತ ಪ್ರವೇಶವಿರುತ್ತದೆ.
ಮೈಸೂರು ಮೃಗಾಲಯಕ್ಕೆ ಭೇಟಿ ನೀಡುವ ಮಕ್ಕಳು ಹುಲಿ, ಸಿಂಹ, ಆನೆ, ಚಿರತೆ, ಜಿರಾ- ಮೊದಲಾದ ಪ್ರಾಣಿಗಳನ್ನು ಕಂಡು ಸಂಭ್ರಮಿಸುತ್ತಾರೆ. ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಭೇಟಿ ನೀಡಿ ಸಂಭ್ರಮಿಸುತ್ತಾರೆ. ಬಣ ಬಣ್ಣದ ಸಮವಸ್ತ್ರಗಳಲ್ಲಿ, ಶಿಕ್ಷಕರ ಮಾರ್ಗದರ್ಶನದಲ್ಲಿ ಸಾಗುವ ಈ ಮಕ್ಕಳ ನಗು ಮತ್ತು ಸಂಭ್ರಮವು ತುಂಬಿರುತ್ತದೆ. ನ. ೧೪ ನಮ್ಮ ದೇಶದ ಭಾವಿ ಪ್ರಜೆಗಳಾದ ಮಕ್ಕಳ ಆನಂದಕ್ಕೆ ಮೀಸಲಾದ ಒಂದು ಸುಂದರವಾದ ಹಬ್ಬ.
-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…