ಓದುಗರ ಪತ್ರ
ನ.14 ರಂದು ದೇಶದ ಮೊದಲದ ಪ್ರಧಾನಿ ಪಂ. ಜವಾಹರ್ಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಮಕ್ಕಳಿಗೆ ರಜಾ ದಿನವಲ್ಲ ಆದರೂ ಸಂಭ್ರಮಾಚರಣೆಯ ದಿನವಾಗಿದೆ. ನ.14ರಂದು ಮೈಸೂರು ಮೃಗಾಲಯ, ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಉಚಿತ ಪ್ರವೇಶವಿರುತ್ತದೆ.
ಮೈಸೂರು ಮೃಗಾಲಯಕ್ಕೆ ಭೇಟಿ ನೀಡುವ ಮಕ್ಕಳು ಹುಲಿ, ಸಿಂಹ, ಆನೆ, ಚಿರತೆ, ಜಿರಾ- ಮೊದಲಾದ ಪ್ರಾಣಿಗಳನ್ನು ಕಂಡು ಸಂಭ್ರಮಿಸುತ್ತಾರೆ. ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಭೇಟಿ ನೀಡಿ ಸಂಭ್ರಮಿಸುತ್ತಾರೆ. ಬಣ ಬಣ್ಣದ ಸಮವಸ್ತ್ರಗಳಲ್ಲಿ, ಶಿಕ್ಷಕರ ಮಾರ್ಗದರ್ಶನದಲ್ಲಿ ಸಾಗುವ ಈ ಮಕ್ಕಳ ನಗು ಮತ್ತು ಸಂಭ್ರಮವು ತುಂಬಿರುತ್ತದೆ. ನ. ೧೪ ನಮ್ಮ ದೇಶದ ಭಾವಿ ಪ್ರಜೆಗಳಾದ ಮಕ್ಕಳ ಆನಂದಕ್ಕೆ ಮೀಸಲಾದ ಒಂದು ಸುಂದರವಾದ ಹಬ್ಬ.
-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…