ಓದುಗರ ಪತ್ರ
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ ಏಳು ಕ್ರೀಡಾ ವಸತಿ ನಿಲಯಗಳಲ್ಲಿ ಕುಸ್ತಿ ಕ್ರೀಡಾ ವಿಭಾಗಗಳನ್ನು ಆರಂಭಿಸಲಾಗುತ್ತದೆ ಎಂದು ಕ್ರೀಡಾ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನದಲ್ಲಿ ಹೇಳಿರುವುದು ಸ್ವಾಗ ತಾರ್ಹವಾಗಿದೆ.
ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡರು ದೇಸಿ ಕ್ರೀಡೆ ಕುಸ್ತಿಗೆ ಸರ್ಕಾರದ ಬೆಂಬಲ, ಕುಸ್ತಿ ತರಬೇತಿ ಕೇಂದ್ರಗಳು ಹಾಗೂ ತರಬೇತಿದಾರರ ನೇಮಕ ಮಾಡುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಿದ್ದರಾಮಯ್ಯನವರು, ಪ್ರತಿವರ್ಷ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಕ್ರೀಡೆಯನ್ನು ಪ್ರೋತ್ಸಾಹಿಸಲು ಸರ್ಕಾರ ಮುಂದಾಗಿದೆ ಎಂದು ಹೇಳಿರುವುದು ಶ್ಲಾಘನೀಯ.
– ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…