Andolana originals

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ ಏಳು ಕ್ರೀಡಾ ವಸತಿ ನಿಲಯಗಳಲ್ಲಿ ಕುಸ್ತಿ ಕ್ರೀಡಾ ವಿಭಾಗಗಳನ್ನು ಆರಂಭಿಸಲಾಗುತ್ತದೆ ಎಂದು ಕ್ರೀಡಾ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನದಲ್ಲಿ ಹೇಳಿರುವುದು ಸ್ವಾಗ ತಾರ್ಹವಾಗಿದೆ.

ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡರು ದೇಸಿ ಕ್ರೀಡೆ ಕುಸ್ತಿಗೆ ಸರ್ಕಾರದ ಬೆಂಬಲ, ಕುಸ್ತಿ ತರಬೇತಿ ಕೇಂದ್ರಗಳು ಹಾಗೂ ತರಬೇತಿದಾರರ ನೇಮಕ ಮಾಡುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಿದ್ದರಾಮಯ್ಯನವರು, ಪ್ರತಿವರ್ಷ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಕ್ರೀಡೆಯನ್ನು ಪ್ರೋತ್ಸಾಹಿಸಲು ಸರ್ಕಾರ ಮುಂದಾಗಿದೆ ಎಂದು ಹೇಳಿರುವುದು ಶ್ಲಾಘನೀಯ.

– ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

30 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

9 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

9 hours ago