ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ – ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪ ಮಾಲ್ಗುಡಿ ಎಕ್ಸ್ಪ್ರೆಸ್ ಮತ್ತು ೧೨೭೮೫ ಕಾಚಿಗುಡ ಎಕ್ಸ್ಪ್ರೆಸ್, ರೈಲು ಗಾಡಿಗಳನ್ನು ಚಾಮರಾಜಪುರಂ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಿದರೆ ಚಾಮರಾಜಪುರಂ, ಬೋಗಾದಿ, ದಟ್ಟಗಳ್ಳಿ, ಕೆ.ಜಿ.ಕೊಪ್ಪಲು, ಸರಸ್ವತಿಪುರಂ, ವಿಜಯನಗರ ಸೇರಿದಂತೆ ಮೈಸೂರಿನ ಇನ್ನಿತರ ಭಾಗದ ಜನರಿಗೆ , ಅದರಲ್ಲೂ ಮುಖ್ಯವಾಗಿ ಪ್ರತಿನಿತ್ಯ ಬೆಂಗಳೂರಿಗೆ ತೆರಳುವ ಕೆಲಸಗಾರರಿಗೆ ಅನುಕೂಲವಾಗುತ್ತದೆ.
ಮೈಸೂರು- ಕೊಡಗು ಕ್ಷೇತ್ರದ ಸಂಸದರು ರೈಲ್ವೆ ಸಚಿವರು, ಮೈಸೂರಿನ ನೈಋತ್ಯ ರೈಲ್ವೆ ವಲಯ ಅಽಕಾರಿಗಳ ಗಮನಕ್ಕೆ ತಂದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ನಾಗೇಶ್ ,ಮಾನಸಗಂಗೋತ್ರಿ, ಮೈಸೂರು
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…
ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…
ಭೇರ್ಯ ಮಹೇಶ್ ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ…
ಚಿರಂಜೀವಿ ಸಿ ಹುಲ್ಲಹಳ್ಳಿ ಹಲವರಿಗೆ ಮಕ್ಕಳ ಶಾಲಾ ಶುಲ್ಕ ಕಟ್ಟುವುದಕ್ಕೂ ಫುಟ್ಪಾತ್ ಆಧಾರ! ಕೆಲವರಿಗೆ ಅರ್ಧ ಶತಮಾನದಿಂದಲೂ ಈ ವ್ಯಾಪಾರದಿಂದಲೇ…