ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ ವಾಹನದ ಎಂಜಿನ್ ಸ್ವಿಚ್ ಆಫ್ ಮಾಡಿ ಗ್ರೀನ್ ಸಿಗ್ನಲ್ ಬರುವ ೫ ಅಥವಾ ೧೦ ಸೆಕೆಂಡಿನಲ್ಲಿ ಮತ್ತೆ ಚಾಲನೆ ಮಾಡುವುದು ಅಗತ್ಯ.
ಇದರಿಂದ ಇಂಧನ ಉಳಿತಾಯವಾಗುತ್ತದೆ. ಎಂಜಿನ್ ಹೊಗೆ ಕಡಿಮೆ ಆಗಿ ಸುತ್ತಲಿನ ಪರಿಸರ ಎಂಜಿನ್ ಹೊಗೆಯಮಾಲಿನ್ಯದಿಂದ ಮುಕ್ತವಾಗುತ್ತದೆ. ಸಿಗ್ನಲ್ ಬಳಿ ಕಾಯುವಾಗ ಸವಾರರು ವಾಹನಗಳ ಹೊಗೆಯ ಸೇವನೆ ಮಾಡುವುದು ತಪ್ಪುತ್ತದೆ. ಶಬ್ದ ಮಾಲಿನ್ಯವೂ ಕಡಿಮೆ ಆಗುತ್ತದೆ.
ಈ ನಿಯಮವನ್ನು ಎಲ್ಲಾ ನಗರ ಪ್ರದೇಶಗಳಲ್ಲಿ ಅನುಸರಿಸಿದಲ್ಲಿ ಆಗುವ ಇಂಧನ ಉಳಿತಾಯ ಅಗಾಧ. ವಾಹನದಲ್ಲಿ ಪಯಣಿಸುವವರಿಗೆ ವಾಯು ಮಾಲಿನ್ಯದಿಂದ ರಕ್ಷಣೆಯೂ ದೊರೆಯುತ್ತದೆ. ಈ ನಿಟ್ಟಿನಲ್ಲಿ ತಜ್ಞರು ಗಮನ ಹರಿಸಬೇಕು.
-ಲಕ್ಷ್ಮಣ್ ಗೊರ್ಲಕಟ್ಟೆ, ಗದ್ದಿಗೆ ರಸ್ತೆ, ಮೈಸೂರು
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಎಸ್.ಪ್ರಶಾಂತ್ ಗಂಗೋತ್ರಿ ಬಡಾವಣೆ ರಸ್ತೆಗೆ ಬೇಕಿದೆ ಕಾಯಕಲ್ಪ ದೂಳುಮಯವಾದ ರಸ್ತೆ, ಅಪಾಯಕ್ಕೆ ಎಡೆಮಾಡುತ್ತಿರುವ ಗುಂಡಿಗಳು ಮೈಸೂರು: ಕಳೆದ ಕೆಲ ತಿಂಗಳಿನಿಂದ…