ಓದುಗರ ಪತ್ರ
ಕರ್ಣಾಟಕ ಮೂಲದ ಸಾಗರ ಸಾಹಸಿ ಅನನ್ಯಾ ಪ್ರಸಾದ್ ನನ್ನ ವಿದ್ಯಾ ಗುರು ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪನವರ ಮೊಮ್ಮಗಳು. ಅಂದಹಾಗೆ, ಜಿಎಸ್ಎಸ್ ಅವರ ಈ ಕವನ ಪ್ರಸಿದ್ಧವಾದದ್ದು: ಕಾಣದ ಕಡಲಿಗೆ ಹಂಬಲಿಸಿದೆ ಮನ, ಕಾಣಬಲ್ಲೆನೆ ಕಡಲ ಒಂದು ದಿನ..!
ಸ್ವಾರಸ್ಯವೆಂದರೆ, ನನ್ನದೂ ಒಂದು ‘ಕಡಲ ಕವನ’ ಇದೆ (ಅಷ್ಟೇನೂ ಪ್ರಸಿದ್ಧವಲ್ಲದ್ದು; ಗಾಯಕಿ ಸ್ನೇಹಶ್ರೀ ಅವರ ಕಂಠದಲ್ಲಿ ಕೇಳಬೇಕಾದದ್ದು): ಹತ್ತಿರ ಹತ್ತಿರವಾಗುತ್ತಿದೆ ಕಡಲು, ಕಗ್ಗತ್ತಲ ಒಡಲು..! ಎರಡೂ ಅರ್ಥಪೂರ್ಣ!
-ಸಿಪಿಕೆ, ಮೈಸೂರು
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…