ಓದುಗರ ಪತ್ರ
ಕರ್ಣಾಟಕ ಮೂಲದ ಸಾಗರ ಸಾಹಸಿ ಅನನ್ಯಾ ಪ್ರಸಾದ್ ನನ್ನ ವಿದ್ಯಾ ಗುರು ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪನವರ ಮೊಮ್ಮಗಳು. ಅಂದಹಾಗೆ, ಜಿಎಸ್ಎಸ್ ಅವರ ಈ ಕವನ ಪ್ರಸಿದ್ಧವಾದದ್ದು: ಕಾಣದ ಕಡಲಿಗೆ ಹಂಬಲಿಸಿದೆ ಮನ, ಕಾಣಬಲ್ಲೆನೆ ಕಡಲ ಒಂದು ದಿನ..!
ಸ್ವಾರಸ್ಯವೆಂದರೆ, ನನ್ನದೂ ಒಂದು ‘ಕಡಲ ಕವನ’ ಇದೆ (ಅಷ್ಟೇನೂ ಪ್ರಸಿದ್ಧವಲ್ಲದ್ದು; ಗಾಯಕಿ ಸ್ನೇಹಶ್ರೀ ಅವರ ಕಂಠದಲ್ಲಿ ಕೇಳಬೇಕಾದದ್ದು): ಹತ್ತಿರ ಹತ್ತಿರವಾಗುತ್ತಿದೆ ಕಡಲು, ಕಗ್ಗತ್ತಲ ಒಡಲು..! ಎರಡೂ ಅರ್ಥಪೂರ್ಣ!
-ಸಿಪಿಕೆ, ಮೈಸೂರು
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…