ಓದುಗರ ಪತ್ರ
ಕರ್ಣಾಟಕ ಮೂಲದ ಸಾಗರ ಸಾಹಸಿ ಅನನ್ಯಾ ಪ್ರಸಾದ್ ನನ್ನ ವಿದ್ಯಾ ಗುರು ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪನವರ ಮೊಮ್ಮಗಳು. ಅಂದಹಾಗೆ, ಜಿಎಸ್ಎಸ್ ಅವರ ಈ ಕವನ ಪ್ರಸಿದ್ಧವಾದದ್ದು: ಕಾಣದ ಕಡಲಿಗೆ ಹಂಬಲಿಸಿದೆ ಮನ, ಕಾಣಬಲ್ಲೆನೆ ಕಡಲ ಒಂದು ದಿನ..!
ಸ್ವಾರಸ್ಯವೆಂದರೆ, ನನ್ನದೂ ಒಂದು ‘ಕಡಲ ಕವನ’ ಇದೆ (ಅಷ್ಟೇನೂ ಪ್ರಸಿದ್ಧವಲ್ಲದ್ದು; ಗಾಯಕಿ ಸ್ನೇಹಶ್ರೀ ಅವರ ಕಂಠದಲ್ಲಿ ಕೇಳಬೇಕಾದದ್ದು): ಹತ್ತಿರ ಹತ್ತಿರವಾಗುತ್ತಿದೆ ಕಡಲು, ಕಗ್ಗತ್ತಲ ಒಡಲು..! ಎರಡೂ ಅರ್ಥಪೂರ್ಣ!
-ಸಿಪಿಕೆ, ಮೈಸೂರು
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…