ಓದುಗರ ಪತ್ರ
ಕರ್ಣಾಟಕ ಮೂಲದ ಸಾಗರ ಸಾಹಸಿ ಅನನ್ಯಾ ಪ್ರಸಾದ್ ನನ್ನ ವಿದ್ಯಾ ಗುರು ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪನವರ ಮೊಮ್ಮಗಳು. ಅಂದಹಾಗೆ, ಜಿಎಸ್ಎಸ್ ಅವರ ಈ ಕವನ ಪ್ರಸಿದ್ಧವಾದದ್ದು: ಕಾಣದ ಕಡಲಿಗೆ ಹಂಬಲಿಸಿದೆ ಮನ, ಕಾಣಬಲ್ಲೆನೆ ಕಡಲ ಒಂದು ದಿನ..!
ಸ್ವಾರಸ್ಯವೆಂದರೆ, ನನ್ನದೂ ಒಂದು ‘ಕಡಲ ಕವನ’ ಇದೆ (ಅಷ್ಟೇನೂ ಪ್ರಸಿದ್ಧವಲ್ಲದ್ದು; ಗಾಯಕಿ ಸ್ನೇಹಶ್ರೀ ಅವರ ಕಂಠದಲ್ಲಿ ಕೇಳಬೇಕಾದದ್ದು): ಹತ್ತಿರ ಹತ್ತಿರವಾಗುತ್ತಿದೆ ಕಡಲು, ಕಗ್ಗತ್ತಲ ಒಡಲು..! ಎರಡೂ ಅರ್ಥಪೂರ್ಣ!
-ಸಿಪಿಕೆ, ಮೈಸೂರು
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…