ಓದುಗರ ಪತ್ರ
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್ ಅಳಡಿಸುತ್ತಿದ್ದು, ಮುಖ್ಯ ರಸ್ತೆಗಳಲ್ಲಿ ಗುಂಡಿಗಳನ್ನು ತೆಗೆದು ಪೈಪ್ಗಳನ್ನು ರಸ್ತೆಗೆ ಬಿಟ್ಟು, ಗುಂಡಿಗಳನ್ನು ಮುಚ್ಚದೇ ಇರುವುದರಿಂದ ರಾತ್ರಿ ವೇಳೆ ಸಂಚರಿಸುವವರಿಗೆ ತೀವ್ರ ತೊಂದರೆಯಾಗಿದ್ದು, ಅಪಘಾತಗಳಾಗುವ ಸಾಧ್ಯತೆಯಿರುತ್ತದೆ. ಕಾಮಗಾರಿ ನಡೆಸುವವರು ಈ ಗುಂಡಿಗಳ ಅಕ್ಕ ಪಕ್ಕದಲ್ಲಿ ಕೆಂಪು ಬಣ್ಣದ ಟೇಪ್ಗಳನ್ನಾದರೂ ಹಾಕಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…