Andolana originals

ಓದುಗರ ಪತ್ರ: ಸಾರ್ವಜನಿಕ ಶೌಚಾಲಯದ ಬೀಗ ತೆರೆಯಿರಿ

ಮೈಸೂರಿನ ಗಾಯತ್ರಿಪುರಂ ಮಾನಸ ಶಾಲೆಯ ಮುಂಭಾಗದ ಉದ್ಯಾನವನಕ್ಕೆ ಹೊಂದಿಕೊಂಡಿರುವ ಸಾರ್ವಜನಿಕ ಶೌಚಾಲಕ್ಕೆ ಬೀಗ ಹಾಕಲಾಗಿದೆ. ಇದರಿಂದ ವಾಯು ವಿಹಾರಕ್ಕೆ ಬರುವವರು ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಶೌಚಾಲಯ ಬಳಕೆ ಮಾಡಲಾಗದೆ ತೀವ್ರ ತೊಂದರೆಯಾಗಿದೆ.

ಸಂಬಂಧಪಟ್ಟವರು ಕೂಡಲೇ ಶೌಚಾಲಯಕ್ಕೆ ಹಾಕಿರುವ ಬೀಗವನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 – ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ ಮೈಸೂರು

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

2 mins ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

8 mins ago

ಇಂದು ಹಾಸನದಲ್ಲಿ ಜಾ.ದಳ ಬೆಳ್ಳಿ ಮಹೋತ್ಸವ

ಭೇರ್ಯ ಮಹೇಶ್‌  ಸಮಾವೇಶಕ್ಕೆ ಬೃಹತ್ ವೇದಿಕೆ ನಿರ್ಮಾಣ; ೧ ಲಕ್ಷ ಆಸನಗಳ ವ್ಯವಸ್ಥೆ ಹಾಸನ: ಜಾ.ದಳ ಪ್ರಾದೇಶಿಕ ಪಕ್ಷದ ಬೆಳ್ಳಿ…

14 mins ago

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

10 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

11 hours ago