ಓದುಗರ ಪತ್ರ
ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ, ಬೆಸಗರಹಳ್ಳಿ ಗ್ರಾಮದಲ್ಲಿನ ಬಸ್ ನಿಲ್ದಾಣದ ಹತ್ತಿರ ಇರುವ ಸಾರ್ವಜನಿಕ ಶೌಚಾಲಯಕ್ಕೆ ಕಳೆದ ಒಂದು ವರ್ಷದಿಂದ ಬೀಗ ಹಾಕಿರುವುದರಿಂದ ಪ್ರತಿನಿತ್ಯ ಕೆಲಸ ಕಾರ್ಯ ನಿಮಿತ್ತ ಸುತ್ತಮುತ್ತಲಿನ ಹಳ್ಳಿಗಳಿಂದ ಬರುವ ಗ್ರಾಮಸ್ಥರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ.
ಶೌಚಾಲಯದ ಸಮೀಪವೇ ಬಸ್ ನಿಲ್ದಾಣ, ಮಾರುಕಟ್ಟೆ ಇದ್ದು ಜನಜಂಗುಳಿಯ ಪ್ರದೇಶವಾಗಿದ್ದು, ಸ್ಥಳೀಯರು ಶೌಚಾಲಯಕ್ಕೆ ಹೋಗಲು ಬಯಲು ಪ್ರದೇಶವನ್ನು ಆಶ್ರಯಿಸಬೇಕಾಗಿದೆ. ಶೌಚಾಲಯಕ್ಕೆ ಹಾಕಿರುವ ಬೀಗವನ್ನು ತೆರೆಯುವಂತೆ ಹಲವಾರು ಬಾರಿ ಸಂಬಂಽಸಿದ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಗ್ರಾಮ ಪಂಚಾಯಿತಿಯವರು ಶೌಚಾಲಯಕ್ಕೆ ಹಾಕಿರುವ ಬೀಗ ತೆರೆದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…