Mysore
27
light rain

Social Media

ಶುಕ್ರವಾರ, 24 ಜುಲೈ 2026
Light
Dark

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ  

dgp murder case

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಶಾಲೆಯ ಕಟ್ಟಡ ಶಿಥಿಲಗೊಂಡಿದು, ಅಪಾಯದಂಚಿನಲ್ಲಿದೆ. ಸರ್ಕಾರಿ ಶಾಲೆಯಲ್ಲಿ ಅಗತ್ಯವಿರುವಷ್ಟು ಶಿಕ್ಷಕರು ಇಲ್ಲದೆ ಪಾಠ ಪ್ರವಚನಗಳಿಗೆ ತೊಂದರೆಯಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಸರ್ಕಾರಿ ಶಾಲೆಯನ್ನು ಉನ್ನತೀಕರಣಗೊಳಿಸುವುದರೊಂದಿಗೆ ಅಗತ್ಯ ಶಿಕ್ಷಕರನ್ನೂ ನಿಯೋಜಿಸುವ ಮೂಲಕ ಶಾಲೆಗಳ ಉಳಿವಿಗೆ ಕ್ರಮ ಕೈಗೊಳ್ಳಬೇಕು.

– ಕೆ.ಜಯಲಕ್ಷ್ಮಿ, ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು 

 

Tags:
error: Content is protected !!