ಓದುಗರ ಪತ್ರ
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ನೀರನ್ನು ಮಿತವಾಗಿ ಮತ್ತು ಜಾಗರೂಕತೆಯಿಂದ ಬಳಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ನೀರು ಜನರ ಜೀವನಾಡಿಯಾಗಿದೆ. ನೀರಿಲ್ಲದೆ ಜೀವನ ಅಸಾಧ್ಯ. ಮನೆಗಳಲ್ಲಿ ನೀರು ಪೋಲಾಗುವುದನ್ನು ತಡೆಗಟ್ಟಬೇಕು. ಮಳೆನೀರನ್ನು ಸಂಗ್ರಹಿಸಿ ಬಳಸಬೇಕು. ಬಳಸಿದ ನೀರನ್ನು ಪುನರ್ಬಳಕೆ ಮಾಡುವುದು ಹಾಗೂ ಅಗತ್ಯವಿರುವಷ್ಟೇ ನೀರನ್ನು ಬಳಸುವಂತಹ ಸರಳ ಕ್ರಮಗಳನ್ನು ಅನುಸರಿಸಿದರೆ ನೀರಿನ ಸಮಸ್ಯೆಯನ್ನು ಸ್ವಲ್ಪ ತಗ್ಗಿಸಬಹುದು. ಬೇಸಿಗೆಯಲ್ಲಿ ನೀರನ್ನು ಜಾಗರೂಕತೆಯಿಂದ ಬಳಸಿ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ.
– ಎಂ.ಕಿರಣ್ ಕುಮಾರ್, ಮೈಸೂರು
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…