ಓದುಗರ ಪತ್ರ
ಆಡುವ ಮಾತು ಹೇಗಿರಬೇಕೆಂಬುದನ್ನು ಕುರಿತ ಬಸವಣ್ಣನವರ ‘ವಚನ’ವೊಂದು ಪ್ರಸಿದ್ಧವಾಗಿದೆ. ಅದರ ಅಂತ್ಯದಲ್ಲಿ ಅವರು ಹೇಳುತ್ತಾರೆ, ‘ನುಡಿದರೆ ಲಿಂಗ ಮೆಚ್ಚಿ ಅಹುದಹುದೆನಬೇಕು!’ ಎಂದು, ಶಿಖರ ಸದೃಶವಾಗಿ!
ಮುತ್ತಿನ ಹಾರ, ಮಾಣಿಕ್ಯದ ದೀಪ್ತಿ, ಸ್ಛಟಿಕದ ಶಲಾಕೆ ಹಾಗಿರಲಿ (ಬೇಡವೆಂದಲ್ಲ). ಇನ್ನೊಂದು ದೃಷ್ಟಿಯಿಂದ ಮಾತು ಪ್ರಭು ಸಂಮಿತ, ಮಿತ್ರ ಸಂಮಿತ, ಕಾಂತಾ ಸಂಮಿತಗಳಿಗಿಂತ ಮಿಗಿಲಾಗಿ ‘ಲಿಂಗಸಂಮಿತ’ (ಸಮ್ಮತ) ಆಗಿರಬೇಕು. ಆಗ ಅದಕ್ಕೆ (ಶಿವ) ಮೌಲ್ಯ, ಸಾರ್ಥಕತೆ! ಈ ಲಕ್ಷಣಕ್ಕೆ ಬಸವ ನುಡಿಗಣವೆ ಲಕ್ಷ್ಯವಾಗಿದೆ! (ಒಟ್ಟಿನಲ್ಲಿ ಶರಣ ವಾಣಿ ಕೂಡ).
-ಸಿಪಿಕೆ, ಮೈಸೂರು
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…