ಓದುಗರ ಪತ್ರ
ಆಡುವ ಮಾತು ಹೇಗಿರಬೇಕೆಂಬುದನ್ನು ಕುರಿತ ಬಸವಣ್ಣನವರ ‘ವಚನ’ವೊಂದು ಪ್ರಸಿದ್ಧವಾಗಿದೆ. ಅದರ ಅಂತ್ಯದಲ್ಲಿ ಅವರು ಹೇಳುತ್ತಾರೆ, ‘ನುಡಿದರೆ ಲಿಂಗ ಮೆಚ್ಚಿ ಅಹುದಹುದೆನಬೇಕು!’ ಎಂದು, ಶಿಖರ ಸದೃಶವಾಗಿ!
ಮುತ್ತಿನ ಹಾರ, ಮಾಣಿಕ್ಯದ ದೀಪ್ತಿ, ಸ್ಛಟಿಕದ ಶಲಾಕೆ ಹಾಗಿರಲಿ (ಬೇಡವೆಂದಲ್ಲ). ಇನ್ನೊಂದು ದೃಷ್ಟಿಯಿಂದ ಮಾತು ಪ್ರಭು ಸಂಮಿತ, ಮಿತ್ರ ಸಂಮಿತ, ಕಾಂತಾ ಸಂಮಿತಗಳಿಗಿಂತ ಮಿಗಿಲಾಗಿ ‘ಲಿಂಗಸಂಮಿತ’ (ಸಮ್ಮತ) ಆಗಿರಬೇಕು. ಆಗ ಅದಕ್ಕೆ (ಶಿವ) ಮೌಲ್ಯ, ಸಾರ್ಥಕತೆ! ಈ ಲಕ್ಷಣಕ್ಕೆ ಬಸವ ನುಡಿಗಣವೆ ಲಕ್ಷ್ಯವಾಗಿದೆ! (ಒಟ್ಟಿನಲ್ಲಿ ಶರಣ ವಾಣಿ ಕೂಡ).
-ಸಿಪಿಕೆ, ಮೈಸೂರು
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…