ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷರೂ, ಮಾಜಿ ಸಚಿವರೂ ಆದ ಹಿರಿಯ ರಾಜಕೀಯ ಮುತ್ಸದ್ದಿ, ಭೀಮಣ್ಣ ಖಂಡ್ರೆಯವರ ನಿಧನ ನೋವಿನ ಸಂಗತಿಯಾಗಿದೆ. ವೀರಪ್ಪ ಮೊಯಿಲಿಯವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದ ಖಂಡ್ರೆ ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ನೇರ ನಡೆ, ನೇರ ನುಡಿಗಳಿಗೆ ಹೆಸರಾಗಿದ್ದ ಶ್ರೀಯುತರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು. ೧೦೨ ವರ್ಷಗಳ ಸುದೀರ್ಘ ಮತ್ತು ಸಾರ್ಥಕ ಬದುಕನ್ನು ಸವೆಸಿ ವೀರಶೈವ ಲಿಂಗಾಯತ ಸಮಾಜಕ್ಕೆ ಮಾರ್ಗದರ್ಶಿಯಾಗಿದ್ದರು.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…