ಓದುಗರ ಪತ್ರ
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ ಜಯಂತಿಯಂದೇ ಪ್ರತಿಮೆಯನ್ನು ಅನಾವರಣಗೊಳಿಸಿದ್ದರೆ ಅರ್ಥಪೂರ್ಣವಾಗುತ್ತಿತ್ತು. ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಂಡಿರುವ ಶಾಸಕ ಶ್ರೀವತ್ಸ ಅವರು ಆದಷ್ಟು ಬೇಗ ಪ್ರತಿಮೆ ಉದ್ಘಾಟನೆಗೂ ಕ್ರಮ ಕೈಗೊಳ್ಳಬೇಕಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು
ಸೂರ್ಯ ಪುತ್ರ ಆತನ ಹೆಸರು ದೀಪಕ್. ಮಲ್ಟಿ ನ್ಯಾಷನಲ್ ಕಂಪೆನಿ ಉದ್ಯೋಗಿ. ಕೇರಳದ ಕಣ್ಣೂರಿನ ರೈಲ್ವೇ ಸ್ಟೇಷನ್ ಪಕ್ಕದಿಂದ ಜನ…
ಸಿರಿ ಮೈಸೂರು ಬೆಳ್ಳಿಮೋಡ, ಗೆಜ್ಜೆಪೂಜೆ, ಎಡಕಲ್ಲು ಗುಡ್ಡದ ಮೇಲೆ, ಬಿಳಿ ಹೆಂಡ್ತಿ, ನಾಗರ ಹಾವು, ರಂಗನಾಯಕಿ, ಮಸಣದ ಹೂವು, ಶರಪಂಜರ...…
ಅಕ್ಷತಾ ನೀವು ಬೆಕ್ಕುಪ್ರಿಯರಾಗಿದ್ದರೆ ಮೈಸೂರು-ನಂಜನಗೂಡು ರಸ್ತೆಯ ಈ ಮಾರ್ಜಾಲ ಸಂಗ್ರಹಾಲಯಕ್ಕೆ ಭೇಟಿಕೊಡಿ. ಮುದ್ದಿನ ಸಾಕುಪ್ರಾಣಿಯಾಗಿ ಮನೆಯೊಳಗಿರುವ ಬೆಕ್ಕನ್ನು ಕೌತುಕದ ಕಣ್ಣಿನಿಂದ…
ತಾಯಿಯೇ ಮೊದಲ ಶಿಕ್ಷಕಿ; ಮನೆಯೇ ಮೊದಲ ಪಾಠ ಶಾಲೆ’ ಎನ್ನುವ ನಾಣ್ಣುಡಿಯನ್ನು ಆಗಾಗ್ಗೆ ಕೇಳುತ್ತಿರುತ್ತೇವೆ. ದಲಿತರಲ್ಲದ ಬಲಿಷ್ಠ ಜಾತಿಗಳ ಅಷ್ಟೇ…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಖಾದಿ ಉದ್ಯಮಕ್ಕೆ ಹೆಚ್ಚಿನ ಅವಕಾಶ ಹಾಗೂ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ, ಸರಕಾರಿ ನೌಕರರು ಇನ್ನು ಮುಂದೆ ಪ್ರತಿ…