ಓದುಗರ ಪತ್ರ
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ ಹಾಗೂ ವಾತಾವರಣವನ್ನು ತಂಪಾಗಿಸಲು ಕಾರಣವಾಗಿವೆ. ಈಗ ಬಿರು ಬಿಸಿಲಿನಿಂದ ಗಿಡಮರಗಳು ಒಣಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರುಣಿಸಲು ಕಾರ್ಮಿಕರನ್ನು ನೇಮಕಮಾಡಬೇಕು. ಶಾಲಾ ಕಾಲೇಜುಗಳಲ್ಲಿರುವ ಎನ್ಎಸ್ಎಸ್ ಮತ್ತು ಎನ್ಸಿಸಿ ವಿದ್ಯಾರ್ಥಿಗಳ ಸಹಾಯ ಪಡೆದು, ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರು ಒದಗಿಸಬೇಕು ಹಾಗೂ ಇಂತಹ ಕಾರ್ಯದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳನ್ನು ಸರ್ಕಾರದಿಂದ ಗೌರವಿಸುವುದು ಅಗತ್ಯ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…