ಓದುಗರ ಪತ್ರ
ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಯೋಜನೆಯಡಿ ರೈತರಿಂದ ಭತ್ತ, ರಾಗಿ,ಜೋಳ ಮುಂತಾದ ಕೃಷಿ ಉತ್ಪನ್ನಗಳನ್ನು ಖರೀದಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿರುವುದು ಶ್ಲಾಘನೀಯ. ಈ ಹಿಂದೆ ಕೃಷಿ ಮಾರಾಟ ಮಂಡಳಿ , ಕರ್ನಾಟಕ ಸಹಕಾರ ಮಾರಾಟ ಮಂಡಳಿ, ಕರ್ನಾಟಕ ಆಹಾರ ನಿಗಮಗಳನ್ನು ಖರೀದಿ ಏಜೆನ್ಸಿಗಳನ್ನಾಗಿ ನಿಯೋಜಿಸಲಾಗಿತ್ತು.
ಆದರೆ, ಈ ಬಾರಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವೇ ಮುಖ್ಯ ಏಜೆನ್ಸಿಯಾಗಿದ್ದು, ರೈತರು ಬೆಳೆದ ಬೆಳೆಗಳನ್ನು ತಾಲ್ಲೂಕು ಕೇಂದ್ರಗಳಿಗೆ ಕೊಂಡೊಯ್ದು ನೋಂದಣಿ ಮಾಡುವುದು ವಿಳಂಬವಾಗುವುದನ್ನು ತಡೆಗಟ್ಟಲು ಸ್ಥಳೀಯವಾಗಿ ಸಹಕಾರ ಸಂಘಗಳ ಮೂಲಕ ಖರೀದಿಗೆ ಕ್ರಮ ಕೈಗೊಂಡಿರುವುದು ರೈತರಿಗೆ ಅನುಕೂಲವಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…