ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ ಇರಬಹುದು. ಇದನ್ನೇ ನೆಪ ಮಾಡಿಕೊಂಡು, ಕೆಲವು ಹೋಟೆಲ್ನವರು, ಸಣ್ಣ – ಪುಟ್ಟ ಪೆಟ್ಟಿಗೆ ಅಂಗಡಿಯಲ್ಲಿ ಕಾಫಿ -ಟೀ ಮಾರಾಟ ಮಾಡು ವವರು ಪ್ರತಿ ಕಪ್ ಕಾಫಿ – ಟೀ ಗೆ ೫ ರೂ. ಹೆಚ್ಚಳ ಮಾಡಿರುವುದು ಒಂದು ರೀತಿಯಲ್ಲಿ ಹಗಲು ದರೋಡೆ ಎಂಬಂತಾಗಿದೆ. ಹೋಟೆಲ್ಗೆ ಬರುವ ಗ್ರಾಹಕರು ವಿಽ ಇಲ್ಲದೆ ಇದನ್ನು ಒಪ್ಪಿಕೊಳ್ಳಬೇಕಾಗಿದೆ. ಸಾಧಾರಣವಾಗಿ ಒಂದು ಲೀಟರ್ ಹಾಲಿನಲ್ಲಿ ಕನಿಷ್ಠ ೧೦ ಕಪ್ ಕಾಫಿ ಅಥವಾ ಟೀ ಮಾಡಬಹುದು ಎಂದು ಹೋಟೆಲ್ ಮಾಲೀಕರೇ ಹೇಳುತ್ತಾರೆ. ವಾಣಿಜ್ಯ ಸಿಲಿಂಡರ್ ಅಭಾವ ಹೇಳಿಕೊಂಡು ಹೋಟೆಲ್ನವರು ದುಡ್ಡು ಮಾಡಿಕೊಳ್ಳುತ್ತಿದ್ದಾರೆ. ಸಂಬಂಧಿಸಿದವರು ಇತ್ತ ಗಮನಹರಿಸಬೇಕಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…