ಓದುಗರ ಪತ್ರ
ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ ದಿಲ್ಲಿಯ ಚಾಣಕ್ಯಪುರಿಯಲ್ಲಿ ಆ.೪ರಂದು ಬೆಳಿಗ್ಗೆ ವಾಯು ವಿಹಾರ ಮಾಡುತ್ತಿದ್ದ ಸಂಸದೆ ತಮಿಳು ನಾಡಿನ ಆರ್.ಸುಧಾ ಅವರ ಸರವನ್ನು ಕಳ್ಳರು ಅಪಹರಿಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ರಾಜಧಾನಿ ದಿಲ್ಲಿಯಲ್ಲೇ ಜನಪ್ರತಿನಿಧಿಗಳ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದರೆ ಜನ ಸಾಮಾನ್ಯರ ಪಾಡೇನು?
ಮಹಾತ್ಮ ಗಾಂಧಿ ಹೇಳಿದಂತೆ, ಮಧ್ಯ ರಾತ್ರಿ ಯಲ್ಲಿ ಯಾವ ಆತಂಕವೂ ಇಲ್ಲದೆ ಮಹಿಳೆಯರು ಓಡಾಡುವ ಕಾಲ ಬರುವುದು ಯಾವಾಗ? ಭದ್ರತಾ ವ್ಯವಸ್ಥೆ ಆಧು ನೀಕರಣಗೊಂಡಿದ್ದರೂ ಅಪರಾಧ ಸಂಖ್ಯೆಗಳು ಹೆಚ್ಚುತ್ತಲೇ ಇವೆ. ಉದ್ಯೋಗ ಅವಕಾಶಗಳು ಹೆಚ್ಚುತ್ತಲೇ ಇದ್ದರೂ ನಿರುದ್ಯೋಗ ಸಮಸ್ಯೆಗಳು ಕಾಡುತ್ತಲೇ ಇವೆ.ಇವಕ್ಕೆ ಪರಿಹಾರವೇನು? ಸರ್ಕಾರಗಳು ಈ ಕುರಿತು ಚಿಂತಿಸುವ ಅಗತ್ಯವಿದೆ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…
ದಾಸೇಗೌಡ ಓವರ್ಹೆಡ್ ಟ್ಯಾಂಕ್ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್ಆರ್ಟಿಸಿ ಬಸ್…
ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…
ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ…
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…