Andolana originals

ಓದುಗರ ಪತ್ರ: ಭದ್ರತಾ ವ್ಯವಸ್ಥೆಯ ಲೋಪಕ್ಕೆ ಯಾರು ಹೊಣೆ?

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ ದಿಲ್ಲಿಯ ಚಾಣಕ್ಯಪುರಿಯಲ್ಲಿ ಆ.೪ರಂದು ಬೆಳಿಗ್ಗೆ ವಾಯು ವಿಹಾರ ಮಾಡುತ್ತಿದ್ದ ಸಂಸದೆ ತಮಿಳು ನಾಡಿನ ಆರ್.ಸುಧಾ ಅವರ ಸರವನ್ನು ಕಳ್ಳರು ಅಪಹರಿಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ರಾಜಧಾನಿ ದಿಲ್ಲಿಯಲ್ಲೇ ಜನಪ್ರತಿನಿಧಿಗಳ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದರೆ ಜನ ಸಾಮಾನ್ಯರ ಪಾಡೇನು?

ಮಹಾತ್ಮ ಗಾಂಧಿ ಹೇಳಿದಂತೆ, ಮಧ್ಯ ರಾತ್ರಿ ಯಲ್ಲಿ ಯಾವ ಆತಂಕವೂ ಇಲ್ಲದೆ ಮಹಿಳೆಯರು ಓಡಾಡುವ ಕಾಲ ಬರುವುದು ಯಾವಾಗ? ಭದ್ರತಾ ವ್ಯವಸ್ಥೆ ಆಧು ನೀಕರಣಗೊಂಡಿದ್ದರೂ ಅಪರಾಧ ಸಂಖ್ಯೆಗಳು ಹೆಚ್ಚುತ್ತಲೇ ಇವೆ. ಉದ್ಯೋಗ ಅವಕಾಶಗಳು ಹೆಚ್ಚುತ್ತಲೇ ಇದ್ದರೂ ನಿರುದ್ಯೋಗ ಸಮಸ್ಯೆಗಳು ಕಾಡುತ್ತಲೇ ಇವೆ.ಇವಕ್ಕೆ ಪರಿಹಾರವೇನು? ಸರ್ಕಾರಗಳು ಈ ಕುರಿತು ಚಿಂತಿಸುವ ಅಗತ್ಯವಿದೆ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

7 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

7 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

7 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

7 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

7 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

7 hours ago