ಮೈಸೂರಿನ ವಾಲ್ಮೀಕಿ ರಸ್ತೆಯಿಂದ ಹುಣಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿರುವ ಮಸೀದಿಯ ಸಮೀಪದ ರಸ್ತೆಗೆ ವಿನಾಕಾರಣ ಬ್ಯಾರಿಕೇಡ್ಗಳನ್ನು ಹಾಕಿ ಬಂದ್ ಮಾಡಲಾಗಿದೆ. ಹುಣಸೂರು ರಸ್ತೆಯಿಂದ ಎಡಕ್ಕೆ ಮುಕ್ತವಾಗಿ ಸಂಚರಿಸಲು ಅವಕಾಶವಿರುವ ಈ ರಸ್ತೆಯಲ್ಲಿ ಯಾವುದೇ ಕಾಮಗಾರಿಗಳು ನಡೆಯದೇ ಇದ್ದರೂ ಸುಖಾಸುಮ್ಮನೆ ಕಾಮಗಾರಿ ಚಾಲ್ತಿಯಲ್ಲಿದೆ ಎಂಬ ಫಲಕವನ್ನು ಹಾಕಿಕೊಂಡು ರಸ್ತೆಯನ್ನು ಬಂದ್ ಮಾಡಲಾಗಿದೆ. ಹೀಗೆ ವಿನಾಕಾರಣ ರಸ್ತೆಯನ್ನು ಮುಚ್ಚಿರುವುದರಿಂದ ಸಾರ್ವಜನಿಕರು ದಸರಾ ಟ್ರಾಫಿಕ್ನ ನಡುವೆಯೂ ಈ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇಲ್ಲಿ ಹಾಕಿರುವ ಬ್ಯಾರಿಕೇಡ್ಗಳನ್ನು ತೆರವುಗೊಳಿಸಿ ಮುಕ್ತವಾಗಿ ಸಂಚರಿಸಲು ಅನುವು ಮಾಡಿಕೊಡಬೇಕಿದೆ.
-ಎಂ. ರಾಮಕೃಷ್ಣ, ಪಡುವಾರಹಳ್ಳಿ, ಮೈಸೂರು
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…