ಮೈಸೂರಿನ ವಾಲ್ಮೀಕಿ ರಸ್ತೆಯಿಂದ ಹುಣಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿರುವ ಮಸೀದಿಯ ಸಮೀಪದ ರಸ್ತೆಗೆ ವಿನಾಕಾರಣ ಬ್ಯಾರಿಕೇಡ್ಗಳನ್ನು ಹಾಕಿ ಬಂದ್ ಮಾಡಲಾಗಿದೆ. ಹುಣಸೂರು ರಸ್ತೆಯಿಂದ ಎಡಕ್ಕೆ ಮುಕ್ತವಾಗಿ ಸಂಚರಿಸಲು ಅವಕಾಶವಿರುವ ಈ ರಸ್ತೆಯಲ್ಲಿ ಯಾವುದೇ ಕಾಮಗಾರಿಗಳು ನಡೆಯದೇ ಇದ್ದರೂ ಸುಖಾಸುಮ್ಮನೆ ಕಾಮಗಾರಿ ಚಾಲ್ತಿಯಲ್ಲಿದೆ ಎಂಬ ಫಲಕವನ್ನು ಹಾಕಿಕೊಂಡು ರಸ್ತೆಯನ್ನು ಬಂದ್ ಮಾಡಲಾಗಿದೆ. ಹೀಗೆ ವಿನಾಕಾರಣ ರಸ್ತೆಯನ್ನು ಮುಚ್ಚಿರುವುದರಿಂದ ಸಾರ್ವಜನಿಕರು ದಸರಾ ಟ್ರಾಫಿಕ್ನ ನಡುವೆಯೂ ಈ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇಲ್ಲಿ ಹಾಕಿರುವ ಬ್ಯಾರಿಕೇಡ್ಗಳನ್ನು ತೆರವುಗೊಳಿಸಿ ಮುಕ್ತವಾಗಿ ಸಂಚರಿಸಲು ಅನುವು ಮಾಡಿಕೊಡಬೇಕಿದೆ.
-ಎಂ. ರಾಮಕೃಷ್ಣ, ಪಡುವಾರಹಳ್ಳಿ, ಮೈಸೂರು
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…