ಓದುಗರ ಪತ್ರ
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ 7 ವರ್ಷಗಳ ಶಿಕ್ಷೆಗೆ ಒಳಗಾಗಿದ್ದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ ರೆಡ್ಡಿ ಯವರ ವಿಧಾನಸಭಾ ಸದಸ್ಯತ್ವವನ್ನು ತಕ್ಷಣವೇ ರದ್ದುಗೊಳಿಸಿ ಅನರ್ಹ ಗೊಳಿಸಲಾಗಿತ್ತು. ಇದೀಗ ತೆಲಂಗಾಣ ಹೈ ಕೋರ್ಟ್ ಆದೇಶಕ್ಕೆ ತಡೆ ನೀಡಿದ ಕಾರಣ ವಿಧಾನ ಸಭೆ ಕಾರ್ಯದರ್ಶಿಯವರು ರೆಡ್ಡಿಯವರ ಶಾಸಕತ್ವವನ್ನು ಮರು ಸ್ಥಾಪಿಸಿ ಆದೇಶ ಹೊರಡಿಸಿರುವುದಾಗಿ 22-06-2025 ರಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಆದರೆ ಸಿಬಿಐ ವಿಶೇಷ ನ್ಯಾಯಾಲಯ ತನ್ನ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು 15 ದಿನಗಳ ಕಾಲಾವಕಾಶ ನೀಡಿತ್ತು. ಹೀಗಿದ್ದರೂ ವಿಧಾನಸಭಾ ಕಾರ್ಯದರ್ಶಿಯವರು ಆತುರವಾಗಿ ರೆಡ್ಡಿಯವರ ಸದಸ್ಯತ್ವ ವನ್ನು ತಕ್ಷಣವೇ ರದ್ದುಗೊಳಿಸಿದ್ದೇಕೆ? ಇದು ಸರ್ಕಾರಕ್ಕೆ ಮುಜುಗರ ಅಲ್ಲವೇ?
– ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…