Andolana originals

ಓದುಗರ ಪತ್ರ: ಆತುರದ ನಿರ್ಧಾರ ಏಕೆ?

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ 7 ವರ್ಷಗಳ ಶಿಕ್ಷೆಗೆ ಒಳಗಾಗಿದ್ದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ ರೆಡ್ಡಿ ಯವರ ವಿಧಾನಸಭಾ ಸದಸ್ಯತ್ವವನ್ನು ತಕ್ಷಣವೇ ರದ್ದುಗೊಳಿಸಿ ಅನರ್ಹ ಗೊಳಿಸಲಾಗಿತ್ತು. ಇದೀಗ ತೆಲಂಗಾಣ ಹೈ ಕೋರ್ಟ್ ಆದೇಶಕ್ಕೆ ತಡೆ ನೀಡಿದ ಕಾರಣ ವಿಧಾನ ಸಭೆ ಕಾರ್ಯದರ್ಶಿಯವರು ರೆಡ್ಡಿಯವರ ಶಾಸಕತ್ವವನ್ನು ಮರು ಸ್ಥಾಪಿಸಿ ಆದೇಶ ಹೊರಡಿಸಿರುವುದಾಗಿ 22-06-2025 ರಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಆದರೆ ಸಿಬಿಐ ವಿಶೇಷ ನ್ಯಾಯಾಲಯ ತನ್ನ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು 15 ದಿನಗಳ ಕಾಲಾವಕಾಶ ನೀಡಿತ್ತು. ಹೀಗಿದ್ದರೂ ವಿಧಾನಸಭಾ ಕಾರ್ಯದರ್ಶಿಯವರು ಆತುರವಾಗಿ ರೆಡ್ಡಿಯವರ ಸದಸ್ಯತ್ವ ವನ್ನು ತಕ್ಷಣವೇ ರದ್ದುಗೊಳಿಸಿದ್ದೇಕೆ? ಇದು ಸರ್ಕಾರಕ್ಕೆ ಮುಜುಗರ ಅಲ್ಲವೇ?

– ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

3 hours ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

3 hours ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

3 hours ago

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

11 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

14 hours ago