Andolana originals

ಓದುಗರ ಪತ್ರ: ಹಳೆ ಪಿಂಚಣಿ ಮರುಜಾರಿಯಿಂದ ಖಜಾನೆಗೆ ಭಾರ ಆಗದೇ?

ಚುನಾವಣಾ ಲಾಭಕ್ಕಾಗಿ ಹಳೆ ಪಿಂಚಣಿ ಯೋಜನೆ ಮರುಜರಿಗೆ ಹೊರಟಿರುವುದು ರಾಜ್ಯದ ಆರ್ಥಿಕ ಪರಿಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

೩.೫ ಲಕ್ಷ ಸರ್ಕಾರಿ ನೌಕರರ ಓಲೈಕೆಗೆ ಸರ್ಕಾರಕ್ಕೆ ವಾರ್ಷಿಕ ೪೦ ಸಾವಿರ ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದ್ದು, ೨೦೨೬-೨೭ರ ಆಯವ್ಯಯದಲ್ಲಿ ಬಡ್ಡಿ ಪಾವತಿಗೇ ೬೦,೦೦೦ ಕೋಟಿ ರೂ. ಹಾಗೂ ಪಿಂಚಣಿಗೆ ೪೨,೦೦೦ ಕೋಟಿ ರೂ. ಕಾಯ್ದಿರಿಸಬೇಕಾದ ಸ್ಥಿತಿ ಬಂದಿದೆ. ೧೬ನೇ ಹಣಕಾಸು ಆಯೋಗದ ಎಚ್ಚರಿಕೆಯನ್ನು ಗಾಳಿಗೆ ತೂರಿ ಒಟ್ಟು ವೆಚ್ಚವನ್ನು ೧.೮೫ ಲಕ್ಷ ಕೋಟಿ ರೂ.ಗಳಿಗೆ ಏರಿಸುವುದು ಜವಾಬ್ದಾರಿಯುತ ಆಡಳಿತದ ಲಕ್ಷಣವಲ್ಲ.

ಅಭಿವೃದ್ಧಿ ಕಾಮಗಾರಿಗಳಿಗೆ, ಮೂಲಸೌಕರ್ಯಕ್ಕೆ ಹಣವಿಲ್ಲದೆ ಜನ ಸಾಮಾನ್ಯರು ಅನುಭವಿಸುವ ಕಷ್ಟಕ್ಕೆ ಸರ್ಕಾರವೇ ನೇರ ಹೊಣೆ. ಕೇವಲ ಶೇ. ೫೦ರಷ್ಟು ಪಿಂಚಣಿ ಭರವಸೆಯ ರಾಜಕೀಯ ತಂತ್ರಕ್ಕಾಗಿ ಭವಿಷ್ಯದ ಪೀಳಿಗೆಯನ್ನು ಸಾಲದ ಸುಳಿಯಲ್ಲಿ ತಳ್ಳುತ್ತಿರುವುದು ಬೇಜವಾಬ್ದಾರಿತನ. ರಾಜಕೀಯ ಲಾಭಕ್ಕಿಂತ ರಾಜ್ಯದ ಆರ್ಥಿಕ ಸ್ಥಿರತೆ ಮುಖ್ಯವಲ್ಲವೇ?

– ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

2 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಾಗಲಿ

ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ವನಸಿರಿ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಹಾಗೆ ಹಲವು ದೇವಾಲಯಗಳ ಬೀಡು, ಈ…

2 hours ago

ಓದುಗರ ಪತ್ರ: ದಸರಾ ಚಲನಚಿತ್ರೋತ್ಸವ ಕೈಬಿಡಬಾರದು

ಮೈಸೂರಿನ ದಸರಾ ಚಲನಚಿತ್ರೋತ್ಸವವನ್ನು ಕಳೆದ ಸುಮಾರು ೫೦ ವರ್ಷಗಳಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಪ್ರೇಕ್ಷಕರ ಭಾಗವಹಿಸುವಿಕೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಈ…

2 hours ago

ವರ್ಷದಲ್ಲಿ 180 ದ್ವಿಚಕ್ರ ವಾಹನಗಳ ಕಳ್ಳತನ!

ಎಚ್.ಎಸ್.ದಿನೇಶ್ ಕುಮಾರ್ ವರ್ಷದಿಂದೀಚೆಗೆ ೯೬ ವಾಹನಗಳ ಪತ್ತೆ; ೧೦ಕ್ಕೂ ಹೆಚ್ಚು ಆರೋಪಿಗಳ ಬಂಧನ ವಾಹನ ಸವಾರರಿಗೆ ಮುನ್ನೆಚ್ಚರಿಕೆ * ವಾಹನ…

2 hours ago

ಧ್ವನಿವರ್ಧಕ ಬಳಕೆ; ನಿಯಮ ಉಲ್ಲಂಘಿಸಿದಲ್ಲಿ ಕ್ರಮ

ನವೀನ್ ಡಿಸೋಜ ರಾತ್ರಿ ೧೦ರಿಂದ ಬೆಳಿಗ್ಗೆ ೬ರವರೆಗೆ ಧ್ವನಿವರ್ಧಕ, ಡಿಜೆ ಬಳಕೆಗೆ ನಿರ್ಬಂಧ; ನಿಯಮ ಪಾಲಿಸಲು ಪೊಲೀಸ್ ಇಲಾಖೆ ಮನವಿ…

2 hours ago

ಬಿರುಕು ಬಿಟ್ಟ ಗೋಡೆಗಳು, ಉದುರಿ ಬೀಳುವ ಸಿಮೆಂಟ್ ಪದರ…

ಭೇರ್ಯ ಮಹೇಶ್ ಕೆ.ಆರ್.ನಗರ ತಾಲ್ಲೂಕು ಪಂಚಾಯಿತಿ ಕಚೇರಿ ಕಟ್ಟಡದ ದುಸ್ಥಿತಿ; ಸಾರ್ವಜನಿಕರ ಅಸಮಾಧಾನ  ಕೆ.ಆರ್.ನಗರ: ಬಿರುಕುಬಿಟ್ಟ ಗೋಡೆಗಳು, ಉದುರಿ ಬೀಳುವ…

2 hours ago