ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್ ನಿಲ್ದಾಣವನ್ನು ಮುಖ್ಯ ರಸ್ತೆಯ ನಿರ್ಮಾಣ ಮಾಡಿರುವುದು ಅಚ್ಚರಿ ಮೂಡಿಸುತ್ತದೆ.
ಇದನ್ನು ನಿರ್ಮಾಣ ಮಾಡಿರುವವರ ಜ್ಞಾನಮಟ್ಟವು ಎಷ್ಟಿದೆ ಎಂದು ಯೋಚಿಸುವಂತಾಗಿದೆ. ಸಾರ್ವಜನಿಕರು ಬಿಸಿಲು, ಮಳೆ, ಗಾಳಿ ಎನ್ನದೆ ನಡುರಸ್ತೆಯ ಬಸ್ಗಾಗಿ ಕಾಯಬೇಕಾದ ಅನಿವಾರ್ಯತೆ ಇದೆ. ಇಲ್ಲಿ ಪ್ರತಿ ದಿನವೂ ಒಂದಿಂದು ಸಣ್ಣ ಪುಟ್ಟ ಅಪಘಾತಗಳು ಸಂಭವಿಸುತ್ತಲೇ ಇವೆ.
ಗಮನಾರ್ಹ ಸಂಗತಿ ಎಂದರೆ, ಈ ಬಸ್ ನಿಲ್ದಾಣದಲ್ಲಿ, ಖಾಸಗಿ ವಾಹನಗಳನ್ನು ಹಗಲು- ರಾತ್ರಿ ಎನ್ನದೆ ಪಾರ್ಕಿಂಗ್ ಮಾಡಿರುತ್ತಾರೆ. ಈ ಬಸ್ ನಿಲ್ದಾಣ ನಿರ್ಮಾಣವಾಗಿರುವುದು ಪ್ರಯಾಣಿಕರಿಗೊ ಅಥವಾ ಖಾಸಗಿ ವಾಹನಗಳನ್ನು ಪಾರ್ಕಿಂಗ್ ಮಾಡಲೊ ಎಂಬ ಪ್ರಶ್ನೆ ಮೂಡುತ್ತದೆ. ಇದಕ್ಕೆ ಯಾರು ಉತ್ತರಿಸುತ್ತಾರೆ?
-ಬೂಕನಕೆರೆ ವಿಜೇಂದ್ರ, ಮೈಸೂರು
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…
ಕೀರ್ತಿ ಬೈಂದೂರು ಇಳಿಬಿಟ್ಟ ಕೂದಲು, ಹೆಚ್ಚೆನಿಸಿದರೂ ಕಡಿಮೆಯಾಗದ ನಗು, ಸಮತೂಕದ ದನಿ, ಬೊಗಸೆ ಪ್ರೀತಿಗೆ ಸಾಗರದಷ್ಟು ವಾತ್ಸಲ್ಯವನ್ನು ಮೊಗೆದು ಕೊಡಲು…