ಐಪಿಎಲ್ ಎಂದು ಕರೆಯಲ್ಪಡುವ ಇಂಡಿಯನ್ ಪ್ರೀಮಿಯರ್ ಲೀಗ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಸೇರಿದಂತೆ ಹಲವಾರು ತಂಡಗಳೊಂದಿಗೆ ವಿಶ್ವದಾದ್ಯಂತ ತನ್ನದೇ ಆದ ಅಪಾರ ಅಭಿಮಾನಿಗಳನ್ನು ಹೊಂದಿರುವ ಲೀಗ್ ಆಗಿದೆ.
ಕನ್ನಡಿಗರು ಮಾತ್ರವಲ್ಲದೇ ಭಾರತದಾದ್ಯಂತ ಎಲ್ಲ ಭಾಷಿಕರೂ ಇಷ್ಟಪಡುವ ನೆಚ್ಚಿನ ತಂಡವೆಂದರೆ ಅದು ಆರ್ಸಿಬಿ. ೨೦೦೮ ರಿಂದ ಸತತವಾಗಿ ೧೮ ವರ್ಷಗಳೂ ಭಾಗವಹಿಸಿ ಆಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ೨೦೦೯, ೨೦೧೧, ೨೦೧೬ನೇ ಆವೃತ್ತಿಗಳಲ್ಲಿ ಫೈನಲ್ ಪ್ರವೇಶಿಸಿದರೂ ಒಂದು ಬಾರಿಯೂ ಜಯಶಾಲಿ ಆಗಿಲ್ಲ. ಕೊಹ್ಲಿ ಸೇರಿದಂತೆಹಲವಾರು ದಿಗ್ಗಜ ಆಟಗಾರರಿರುವ ಈತಂಡವನ್ನು ಬೆಂಗಳೂರಿಗರಷ್ಟೇ ಅಲ್ಲದೇ ಉಳಿದ ತಂಡಗಳ ಅಭಿಮಾನಿಗಳೂ ಇಷ್ಟಪಡುತ್ತಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ೨೦೨೫ನೇ ಸಾಲಿನ ೧೮ನೇ ಆವೃತ್ತಿಯ ಫೈನಲ್ ತಲುಪಿದೆ. ಫೈನಲ್ ಪಂದ್ಯದ ಜೂ.೩ರಂದು ನಡೆಯಲಿದೆ. ಈ ಗೆಲುವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಒಲಿಯಲಿ ಎಂದು ಹಾರೈಸೋಣ.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…