Andolana originals

ಓದುಗರ ಪತ್ರ: ಆರ್‌ಸಿಬಿಗೆ ಗೆಲುವಿನ ಹಾರೈಕೆ

ಐಪಿಎಲ್ ಎಂದು ಕರೆಯಲ್ಪಡುವ ಇಂಡಿಯನ್ ಪ್ರೀಮಿಯರ್ ಲೀಗ್, ರಾಯಲ್ ಚಾಲೆಂಜರ‍್ಸ್ ಬೆಂಗಳೂರು (ಆರ್‌ಸಿಬಿ) ಸೇರಿದಂತೆ ಹಲವಾರು ತಂಡಗಳೊಂದಿಗೆ ವಿಶ್ವದಾದ್ಯಂತ ತನ್ನದೇ ಆದ ಅಪಾರ ಅಭಿಮಾನಿಗಳನ್ನು ಹೊಂದಿರುವ ಲೀಗ್ ಆಗಿದೆ.

ಕನ್ನಡಿಗರು ಮಾತ್ರವಲ್ಲದೇ ಭಾರತದಾದ್ಯಂತ ಎಲ್ಲ ಭಾಷಿಕರೂ ಇಷ್ಟಪಡುವ ನೆಚ್ಚಿನ ತಂಡವೆಂದರೆ ಅದು ಆರ್‌ಸಿಬಿ. ೨೦೦೮ ರಿಂದ ಸತತವಾಗಿ ೧೮ ವರ್ಷಗಳೂ ಭಾಗವಹಿಸಿ ಆಡಿರುವ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ೨೦೦೯, ೨೦೧೧, ೨೦೧೬ನೇ  ಆವೃತ್ತಿಗಳಲ್ಲಿ ಫೈನಲ್ ಪ್ರವೇಶಿಸಿದರೂ ಒಂದು ಬಾರಿಯೂ ಜಯಶಾಲಿ ಆಗಿಲ್ಲ. ಕೊಹ್ಲಿ ಸೇರಿದಂತೆಹಲವಾರು ದಿಗ್ಗಜ ಆಟಗಾರರಿರುವ ಈತಂಡವನ್ನು ಬೆಂಗಳೂರಿಗರಷ್ಟೇ ಅಲ್ಲದೇ ಉಳಿದ ತಂಡಗಳ ಅಭಿಮಾನಿಗಳೂ ಇಷ್ಟಪಡುತ್ತಾರೆ. ರಾಯಲ್ ಚಾಲೆಂಜರ‍್ಸ್ ಬೆಂಗಳೂರು ತಂಡ ೨೦೨೫ನೇ ಸಾಲಿನ ೧೮ನೇ ಆವೃತ್ತಿಯ ಫೈನಲ್ ತಲುಪಿದೆ. ಫೈನಲ್ ಪಂದ್ಯದ ಜೂ.೩ರಂದು ನಡೆಯಲಿದೆ. ಈ ಗೆಲುವು ರಾಯಲ್ ಚಾಲೆಂಜರ‍್ಸ್ ಬೆಂಗಳೂರು ತಂಡಕ್ಕೆ ಒಲಿಯಲಿ ಎಂದು ಹಾರೈಸೋಣ.

-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

 

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

56 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

60 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago