ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು ಒಡೆಯರ್ ಮನೆತನವನ್ನು ಸ್ಮರಿಸಿ, ಗೌರವಿಸಿ, ಮುಂದಿನ ತಲೆಮಾರಿಗೆ ಮೈಸೂರಿನ ಇತಿಹಾಸ, ಪರಂಪರೆಯನ್ನು ತಿಳಿಸುವ ದೃಷ್ಟಿಯಿಂದ ಒಡೆಯರ್ ಅವರುಗಳ ಪೋಸ್ಟ್ ಕಾರ್ಡ್ ಹೊರತಂದಿರುವುದು ಶ್ಲಾಘನೀಯ. ನಾಡ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ಸಹಿತ ಅರಮನೆ ಹಾಗೂ ಮೈಸೂರು ಒಡೆಯರ್ ಸಂಸ್ಥಾನದ ಐವರು ಮಹಾನ್ ವ್ಯಕ್ತಿಗಳಾದ ಮುಮ್ಮಡಿ ಕೃಷ್ಣರಾಜ ಒಡೆಯರ್, ಹತ್ತನೇ ಚಾಮರಾಜ ಒಡೆಯರ್, ಮಹಾರಾಣಿಕೆಂಪುನಂಜಮ್ಮಣ್ಣಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಜಯಚಾಮರಾಜೇಂದ್ರ ಒಡೆಯರ್ ಅವರುಗಳು ಮೈಸೂರು ಸಂಸ್ಥಾನದ ಬೆಳವಣಿಗೆಗೆ ನೀಡಿದ ಕೊಡುಗೆಗಳನ್ನು ದೇಶಕ್ಕೆ ಪರಿಚಯಿಸುವ ದೃಷ್ಟಿಯಿಂದ ಮೈಸೂರಿನ ಹಿರಿಮೆ – ಗರಿಮೆಯನ್ನು ಗೌರವಿಸುವ ಮಹತ್ಕಾರ್ಯವನ್ನು ಮಾಡಿರುವ ಭಾರತೀಯ ಅಂಚೆ ಇಲಾಖೆಯ ಕೆಲಸ ಸ್ವಾಗತಾರ್ಹ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…