ಓದುಗರ ಪತ್ರ
ಸರ್ಕಾರ ಹಾಗೂ ಸಾರ್ವಜನಿಕರ ನಿರ್ಲಕ್ಷ್ಯದಿಂದಾಗಿ ಇಂದು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆ ತಲುಪಿದ್ದು, ಕೆಲವು ಶಾಲಾ ಕಟ್ಟಡಗಳು ಬೀಳುವ ಸ್ಥಿತಿಯಲ್ಲಿವೆ. ಪೋಷಕರು ತಮ್ಮ ಪ್ರತಿಷ್ಠೆಗಾಗಿ ಡೊನೇಷನ್ ನೀಡಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ದಾಖಲಾಗುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಎಷ್ಟೋ ಸರ್ಕಾರಿ ಶಾಲೆಗಳು ಮುಚ್ಚಿ ಹೋಗಿವೆ.
ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಡ್ಡಾಯವಾಗಿ ದಾಖಲಿಸಬೇಕು. ಹೀಗಾದರೆ ಸರ್ಕಾರದಿಂದ ಶಾಲಾಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗುತ್ತದೆ. ಸಾರ್ವಜನಿಕರು ದಾನಿಗಳ ನೆರವಿನಿಂದ ಶಾಲೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ಈ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು.
– ಅನುಶ್ರೀ, ಶಿವಮೊಗ್ಗ
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್ಪಾತ್ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…