ಓದುಗರ ಪತ್ರ
ಸರ್ಕಾರ ಹಾಗೂ ಸಾರ್ವಜನಿಕರ ನಿರ್ಲಕ್ಷ್ಯದಿಂದಾಗಿ ಇಂದು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆ ತಲುಪಿದ್ದು, ಕೆಲವು ಶಾಲಾ ಕಟ್ಟಡಗಳು ಬೀಳುವ ಸ್ಥಿತಿಯಲ್ಲಿವೆ. ಪೋಷಕರು ತಮ್ಮ ಪ್ರತಿಷ್ಠೆಗಾಗಿ ಡೊನೇಷನ್ ನೀಡಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ದಾಖಲಾಗುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಎಷ್ಟೋ ಸರ್ಕಾರಿ ಶಾಲೆಗಳು ಮುಚ್ಚಿ ಹೋಗಿವೆ.
ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಡ್ಡಾಯವಾಗಿ ದಾಖಲಿಸಬೇಕು. ಹೀಗಾದರೆ ಸರ್ಕಾರದಿಂದ ಶಾಲಾಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗುತ್ತದೆ. ಸಾರ್ವಜನಿಕರು ದಾನಿಗಳ ನೆರವಿನಿಂದ ಶಾಲೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ಈ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು.
– ಅನುಶ್ರೀ, ಶಿವಮೊಗ್ಗ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…