Andolana originals

ಓದುಗರ ಪತ್ರ: ಯಕ್ಷ ಪ್ರಶ್ನೆ

ಖಾಸಗಿ ಬ್ಯಾಂಕೊಂದಕ್ಕೆ ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹಾಗೂ ಇತರೆ ಮೂವರು ಆರೋಪಿಗಳಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಮಾಜಿ ಸಚಿವರಿಗೆ ಶಿಕ್ಷೆ ಪ್ರಕಟಿಸಿದ್ದರೂ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅವರ ಜಾಮೀನು ಅರ್ಜಿಯನ್ನೂ ಅಂಗೀಕರಿಸಿ,  ಜಾಮೀನು ನೀಡಲಾಗಿದೆ. ಸುಮಾರು ೩೨ ವರ್ಷಗಳಿಂದ ನಡೆಯುತ್ತಿದ್ದ ಈ ಪ್ರಕರಣದ ವಿಚಾರಣೆ ಈಗ ಒಂದು ಘಟಕ್ಕೆ ತಲುಪಿದ್ದರೂ ಆರೋಪಿಗಳಿಗೆ ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯಗಳ ಮೊರೆ ಹೋಗುವ ಅವಕಾಶವಿರುವುದರಿಂದ ಈ ಪ್ರಕರಣ ಮತ್ತಷ್ಟು ವರ್ಷಗಳ ಕಾಲ ನಡೆಯಬಹುದು. ಈ ಪ್ರಕರಣ ನಡೆದು ಈಗಾಗಲೇ ೩೨ ವರ್ಷಗಳಾಗಿವೆ. ಈ ಪ್ರಕರಣದ ಇತ್ಯರ್ಥಕ್ಕೆ ಇಷ್ಟೊಂದು ದೀರ್ಘ ಅವಧಿ ಏಕೆ ಬೇಕಾಯಿತು ಎಂಬುದೇ ಯಕ್ಷ ಪ್ರಶ್ನೆ!

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…

6 mins ago

ಬಲಮುರಿ-ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿಷೇಧ ; ವ್ಯಾಪಾರಿಗಳ ಅಸಮಾಧಾನ

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…

19 mins ago

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

1 hour ago

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

2 hours ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

2 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

2 hours ago