ಮೈಸೂರಿನ ಕುವೆಂಪು ನಗರದ ಎಂ-ಬ್ಲಾಕ್ನಲ್ಲಿರುವ ಬನಶಂಕರಿ ದೇವಸ್ಥಾನದ ಪಾರ್ಕ್ನಲ್ಲಿ ಶ್ರೀಮಂತರು ತಾವು ಸಾಕಿರುವ ನಾಯಿಗಳನ್ನು ಕಲ್ಲು -ಬೆಂಚ್ಗಳ ಮೇಲೆ ಗಂಟೆಗಟ್ಟಲೆ ಕೂರಿಸಿಕೊಂಡು, ತಮ್ಮ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತಾರೆ. ಇದರಿಂದಾಗಿ ಸಾರ್ವಜನಿಕರು, ವೃದ್ಧರು ಹಾಗೂ ಹಿರಿಯ ನಾಗರಿಕರು ವಾಯು ವಿಹಾರಕ್ಕೆ ಬಂದಾಗ ಸ್ವಲ್ಪ ಹೊತ್ತು ನೆಮ್ಮದಿಯಿಂದ ಕುಳಿತುಕೊಳ್ಳಲೂ ತೊಂದರೆಯಾಗುತ್ತಿದೆ.
ಕಲ್ಲು ಬೆಂಚುಗಳನ್ನು ಹಾಕಿರುವುದು, ಸಾರ್ವಜನಿಕರು ವಿಶ್ರಾಂತಿ ಪಡೆಯಲೋ ಅಥವಾ ಶ್ರೀಮಂತರು ಸಾಕಿರುವ ನಾಯಿಗಳನ್ನು ಕೂರಿಸಲೋ ಎನ್ನುವಂತಾಗಿದೆ.
ಇಷ್ಟೆ ಅಲ್ಲದೆ, ಈ ನಾಯಿಗಳು ಮಾಡುವ ಮಲ- ಮೂತ್ರವನ್ನು ಕತ್ತಲೆಯಲ್ಲಿ ವಾಕ್ ಮಾಡುವವರು ತುಳಿದುಕೊಂಡು ಹೋಗುತ್ತಿದ್ದು, ಮಾನಸಿಕವಾಗಿ ಹಿಂಸೆಯಾಗುತ್ತಿದೆ.
ಈ ಬಗ್ಗೆ ನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ಪಾರ್ಕ್ಗಳಲ್ಲಿ ನಾಯಿಗಳ ಪ್ರವೇಶವನ್ನು ನಿಷೇಽಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…