ಓದುಗರ ಪತ್ರ
ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಕಡೆಯಿಂದ ಬಂದು ಕೆ.ಆರ್.ವೃತ್ತದ ಬಲ ಭಾಗ ಅಂದರೆ ಸಯ್ಯಾಜಿರಾವ್ ರಸ್ತೆಗೆ ತಿರುಗುವ ತಿರುವಿನಲ್ಲಿ ಕಲ್ಲೊಂದು ಕಿತ್ತು ಮೇಲೆ ಬಂದಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಎಷ್ಟೋ ಜನ ವಾಹನ ಸವಾರರು ಇದನ್ನು ಗಮನಿಸಿಲ್ಲ. ವೃತ್ತದ ಕಲ್ಲಿಗೆ ಇದು ಸೇರಿಕೊಳ್ಳದೆ ಬೇರ್ಪಟ್ಟಿದೆ.
ಕಲ್ಲಿಗೆ ಬಣ್ಣ ಬಳಿದಿರುವುದರಿಂದ ಇದು ಯಾರ ಗಮನಕ್ಕೆ ಬರುವುದಿಲ್ಲ. ಪಾಲಿಕೆಯವರು ಆದಷ್ಟು ಬೇಗ ಈ ಕಲ್ಲನ್ನು ಬೇರ್ಪಡಿಸಿ ಮುಂದಾಗುವ ಅನಾಹುತವನ್ನು ತಪ್ಪಿಸಬೇಕಿದೆ.
– ಆರ್.ಯಶಸ್ ಪ್ರಭು, ವಿಜಯನಗರ ೧ನೇ ಹಂತ, ಮೈಸೂರು
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…